ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.