ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.