ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.