ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.