ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ : “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ.