ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.