ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.