ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.
Go to Home Page