ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.