ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು