ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.