ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.