ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.