ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.