ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.