ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.