ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.