ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.