ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.