ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.
Go to Home Page