ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.