ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.
Go to Home Page