“ಸಾರ್ದಿಸ್ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.