ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.