kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

6ನೇ ಅಧ್ಯಾಯ

,
ವಚನ   8

ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.

Go to Home Page