ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.