ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.