ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.