ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.