ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.