ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.