ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.