ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಆದಿಕಾಂಡ
,
1ನೇ ಅಧ್ಯಾಯ
,
ವಚನ 10
ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.
Go to Home Page