ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.