ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.