ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.