kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

3ನೇ ಅಧ್ಯಾಯ

,
ವಚನ   1

ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.

Go to Home Page