kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

3ನೇ ಅಧ್ಯಾಯ

,
ವಚನ   14

ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ

Go to Home Page