ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.