kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

8ನೇ ಅಧ್ಯಾಯ

,
ವಚನ   21

ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.

Go to Home Page