ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.