ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.