kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

19ನೇ ಅಧ್ಯಾಯ

,
ವಚನ   14

ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.

Go to Home Page