kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

19ನೇ ಅಧ್ಯಾಯ

,
ವಚನ   16

ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.

Go to Home Page