ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”