“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.