ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.