kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

26ನೇ ಅಧ್ಯಾಯ

,
???en_US.statement???   22

ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.

Go to Home Page