ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.