ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.